Tuesday, February 3, 2026
Tuesday, February 3, 2026

Gandhi Jayanti ಗಾಂಧೀಜಿ ಅವರ ಆದರ್ಶಗಳು ನಮಗೆ ಮತ್ತು ದೇಶದ ಅಭಿವೃದ್ಧಿಗೆ ಪೂರಕ-ಸಂಸದ ರಾಘವೇಂದ್ರ

Date:

Gandhi Jayanti ಸಂಸದರಾದ ಬಿ.ವೈ.ರಾಘವೇಂದ್ರ ಅವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಜಯಂತಿ ಪ್ರಯುಕ್ತ ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಗೌರವಪೂರ್ವಕ ನಮನಗಳು.

ಗಾಂಧೀಜಿ ಆದರ್ಶಗಳಾದ ಅಹಿಂಸೆ, ಸ್ವದೇಶಿ ಅರ್ಥಿಕತೆ, ಗೋ ಸಂರಕ್ಷಣೆ, ಗ್ರಾಮ ಸ್ವರಾಜ್ಯ, ಹಳ್ಳಿಗಳ ಅಭಿವೃದ್ಧಿ, ಗೃಹ ಕೈಗಾರಿಕೆಗಳಿಗೆ ಪ್ರೋತ್ಸಾಹ, ಹೀಗೆ ಎಲ್ಲವೂ ಈ ದೇಶದ ಅಭಿವೃದ್ಧಿಗೆ ಇಂದಿಗೂ ಅತ್ಯಂತ ಪೂರಕ.

ಇಂತಹ ಗಾಂಧೀಜಿ ಅವರ ಅನುಯಾಯಿಗಳು ನಾವು ಅನ್ನುವುದೇ ನಮಗೆಲ್ಲರಿಗೂ ಒಂದು ಹೆಮ್ಮೆಯ ಸಂಗತಿ. ನಮ್ಮೆಲ್ಲರಲ್ಲೂ ಗಾಂಧೀಜಿ ಸದಾ ನೆಲೆಸಿರಲಿ.

Gandhi Jayanti ಅವರು ಒಂದು ಕೆಲಸ ಹೇಳಿದರೆ ಸಾಕು,
ಇಡೀ ದೇಶದ ಜನ ಪ್ರೀತಿಯಿಂದ ಮಾಡುತ್ತಿದ್ದರು…

ಅವರು ಹೇಳಿದ್ದಕ್ಕೇ ವಾರದಲ್ಲೊಂದು ದಿನ ಉಪವಾಸ ಮಾಡುತ್ತಿದ್ದರು..

ಅವರು ಜೈ ಜವಾನ್ ಜೈ ಕಿಸಾನ್ ಅಂದಾಗ ಮನಸಾರೆ ರೈತರು-ಸೈನಿಕರನ್ನು ಆರಾಧಿಸಿದ್ದರು..

ನಿಜವಾದ ಜನನಾಯಕ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಮ್ಮ ಪುಣ್ಯ ದಿನ. ಭಕ್ತಿ ನಮನಗಳು ಎಂದು ಗೌರವ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...