Wednesday, July 8, 2026
Wednesday, July 8, 2026

Gandhi Jayanti ಗಾಂಧೀಜಿ ಅವರ ಆದರ್ಶಗಳು ನಮಗೆ ಮತ್ತು ದೇಶದ ಅಭಿವೃದ್ಧಿಗೆ ಪೂರಕ-ಸಂಸದ ರಾಘವೇಂದ್ರ

Date:

Gandhi Jayanti ಸಂಸದರಾದ ಬಿ.ವೈ.ರಾಘವೇಂದ್ರ ಅವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಜಯಂತಿ ಪ್ರಯುಕ್ತ ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಗೌರವಪೂರ್ವಕ ನಮನಗಳು.

ಗಾಂಧೀಜಿ ಆದರ್ಶಗಳಾದ ಅಹಿಂಸೆ, ಸ್ವದೇಶಿ ಅರ್ಥಿಕತೆ, ಗೋ ಸಂರಕ್ಷಣೆ, ಗ್ರಾಮ ಸ್ವರಾಜ್ಯ, ಹಳ್ಳಿಗಳ ಅಭಿವೃದ್ಧಿ, ಗೃಹ ಕೈಗಾರಿಕೆಗಳಿಗೆ ಪ್ರೋತ್ಸಾಹ, ಹೀಗೆ ಎಲ್ಲವೂ ಈ ದೇಶದ ಅಭಿವೃದ್ಧಿಗೆ ಇಂದಿಗೂ ಅತ್ಯಂತ ಪೂರಕ.

ಇಂತಹ ಗಾಂಧೀಜಿ ಅವರ ಅನುಯಾಯಿಗಳು ನಾವು ಅನ್ನುವುದೇ ನಮಗೆಲ್ಲರಿಗೂ ಒಂದು ಹೆಮ್ಮೆಯ ಸಂಗತಿ. ನಮ್ಮೆಲ್ಲರಲ್ಲೂ ಗಾಂಧೀಜಿ ಸದಾ ನೆಲೆಸಿರಲಿ.

Gandhi Jayanti ಅವರು ಒಂದು ಕೆಲಸ ಹೇಳಿದರೆ ಸಾಕು,
ಇಡೀ ದೇಶದ ಜನ ಪ್ರೀತಿಯಿಂದ ಮಾಡುತ್ತಿದ್ದರು…

ಅವರು ಹೇಳಿದ್ದಕ್ಕೇ ವಾರದಲ್ಲೊಂದು ದಿನ ಉಪವಾಸ ಮಾಡುತ್ತಿದ್ದರು..

ಅವರು ಜೈ ಜವಾನ್ ಜೈ ಕಿಸಾನ್ ಅಂದಾಗ ಮನಸಾರೆ ರೈತರು-ಸೈನಿಕರನ್ನು ಆರಾಧಿಸಿದ್ದರು..

ನಿಜವಾದ ಜನನಾಯಕ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಮ್ಮ ಪುಣ್ಯ ದಿನ. ಭಕ್ತಿ ನಮನಗಳು ಎಂದು ಗೌರವ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...