Tuesday, October 1, 2024
Tuesday, October 1, 2024

Wildlife conservation 69 ನೇ ವನ್ಯಜೀವಿ ಸಪ್ತಾಹ: ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮ

Date:

Wildlife conservation ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲು ಇಂದು ನಮ್ಮ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ “ವನ್ಯಜೀವಿಗಾಗಿ ನಡಿಗೆ (Walk for Wildlife)” ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ “ಕಬ್ಬನ್ ಪಾರ್ಕ ನಿಂದ ಲಾಲಾಬಾಗ್” ವರೆಗೆ ಹೆಜ್ಜೆ ಹಾಕಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲಾಯಿತು.

Wildlife conservation ಈ ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಖಂಡ್ರೆ ,
ಬಿಸಿಸಿಐ ಮಾಜಿ ಅಧ್ಯಕ್ಷರಾದ ರೋಜರ್ ಬಿನ್ನಿ , ಪ್ರಾಣಿಪ್ರಿಯರು ಮತ್ತು ಪರಿಸರ ಪ್ರೇಮಿಗಳು ಸೇರಿದಂತೆ ಇತರರು ಈ ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...