Sunday, August 23, 2026
Sunday, August 23, 2026

Rovers Club Shivamogga ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು-ಕೆ.ಸಿ.ಮಲ್ಲಿಕಾರ್ಜುನಪ್ಪ

Date:

Rovers Club Shivamogga ಇಂದಿನ ಯುವ ಪೀಳಿಗೆಯು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು. ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋವರ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ.ಮಲ್ಲಿಕಾರ್ಜುನಪ್ಪ ಹೇಳಿದರು.

ಶಿವಮೊಗ್ಗ ನಗರದ ರೋವರ್ಸ್ ಕ್ಲಬ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಹಿಂಸೆ ತತ್ವವನ್ನು ಮಹಾತ್ಮ ಗಾಂಧೀಜಿ ಪ್ರತಿಪಾದಿಸಿ ಜೀವನುದ್ದಕ್ಕೂ ಪಾಲಿಸಿಕೊಂಡು ಬಂದರು. ಸತ್ಯ ಮಾರ್ಗದಲ್ಲಿ ಜೀವನ ನಡೆಸಬೇಕು ಎಂದು ತಿಳಿಸಿದರು.

Rovers Club Shivamogga ಮಹಾತ್ಮ ಗಾಂಧೀಜಿ ಜೀವನವು ವಿಶ್ವದ ಸಾವಿರಾರು ಜನರಿಗೆ ಪ್ರೇರಣೆಯನ್ನು ಒದಗಿಸಿದ್ದು, ಲಕ್ಷಾಂತರ ಜನರು ಗಾಂಧೀಜಿ ಜೀವನ ಚರಿತ್ರೆಯಿಂದ ಪ್ರಭಾವಿತರಾಗಿದ್ದಾರೆ. ಯುವ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುವಲ್ಲಿ ಗಾಂಧೀಜಿ ಅವರ ಜೀವನವು ಪರಿಣಾಮ ಬೀರುತ್ತದೆ ಎಂದರು.

ರೋವರ್ಸ್ ಕ್ಲಬ್ ಕಾರ್ಯದರ್ಶಿ ಆ.ಮ.ಪ್ರಕಾಶ್, ಖಜಾಂಚಿ ಎ.ಎಚ್.ಸುನೀಲ್, ನಿರ್ದೇಶಕರಾದ ಜಿ.ವಿಜಯ್‌ಕುಮಾರ್, ಚಿನ್ನಪ್ಪ, ವಿನಾಯಕ, ಸಂದೀಪ್ ಕುಮಾರ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...