Thursday, June 18, 2026
Thursday, June 18, 2026

Chamber Of commerce Shivamogga ಗಲಭೆ ಪೀಡಿತ ಪ್ರದೇಶಕ್ಕೆಸೆಕ್ಷನ್ 144 ಸೀಮಿತವಾಗಿರಲಿ: ಮಿಕ್ಕೆಡೆ ವ್ಯಾಪಾರಕ್ಕೆ ಅನುವುಮಾಡಿಕೊಡಿ- ಎನ್.ಗೋಪಿನಾಥ್

Date:

Chamber Of commerce Shivamogga ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ಶಿವಮೊಗ್ಗದಲ್ಲಿ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು , ನಿಷೇಧಾಜ್ಞೆಯನ್ನು ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

Chamber Of commerce Shivamogga ರಾಗಿಗುಡ್ಡದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ಉದ್ಯೋಗ ಮಾಡುವವರಿಗೆ ಉದ್ಯಮಿಗಳಿಗೆ ತೊಂದರೆ ಎದುರಾಗುತ್ತದೆ. ಈಗಾಗಲೇ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...