Saturday, June 21, 2025
Saturday, June 21, 2025

Chamber Of commerce Shivamogga ಗಲಭೆ ಪೀಡಿತ ಪ್ರದೇಶಕ್ಕೆಸೆಕ್ಷನ್ 144 ಸೀಮಿತವಾಗಿರಲಿ: ಮಿಕ್ಕೆಡೆ ವ್ಯಾಪಾರಕ್ಕೆ ಅನುವುಮಾಡಿಕೊಡಿ- ಎನ್.ಗೋಪಿನಾಥ್

Date:

Chamber Of commerce Shivamogga ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ಶಿವಮೊಗ್ಗದಲ್ಲಿ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು , ನಿಷೇಧಾಜ್ಞೆಯನ್ನು ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

Chamber Of commerce Shivamogga ರಾಗಿಗುಡ್ಡದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ಉದ್ಯೋಗ ಮಾಡುವವರಿಗೆ ಉದ್ಯಮಿಗಳಿಗೆ ತೊಂದರೆ ಎದುರಾಗುತ್ತದೆ. ಈಗಾಗಲೇ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನಾ ರ‍್ಯಾಲಿ

Bharat Scouts and Guides ಭಾರತ್ ಸ್ಕೌಟ್ ಮತ್ತು ಗೈಡ್ಸ್ ಶಿವಮೊಗ್ಗ...

International Yoga Day ಯೋಗ ದಿನಾಚರಣೆ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ : ಶ್ರೀ ರುದ್ರಾರಾಧ್ಯ ಸಿ ವಿ

International Yoga Day ಅಂತರಾಷ್ಟ್ರೀಯ ಯೋಗ ದಿನ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ...

MESCOM ಜೂ.24 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ...

Charaka and Desi Trust ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Charaka and Desi Trust ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ...