Monday, February 2, 2026
Monday, February 2, 2026

SP Shivamogga ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ ಯಾವುದೇ ಕೊತಕೊತ ಧಗಧಗ ಇಲ್ಲ-ಎಸ್.ಪಿ. ಮಿಥುನ್ ಕುಮಾರ್

Date:

SP Shivamogga ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ 60 ಜನರನ್ನು ಬಂಧಿಸಲಾಗಿದೆ.

ಒಂದು 4 ಚಕ್ರ, ಮೂರು ಚಕ್ರದ ವಾಹನ1 ಮತ್ತು 2 ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು .7 ಮನೆಗಳ ಗಾಜು ಒಡೆದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

SP Shivamogga ರಾಗಿ ಗುಡ್ಡ ಶಿವಮೊಗ್ಗ ನಗರದಲ್ಲಿ ಯಾವುದೇ ಪರಿಣಾಮ ಬೀರಿಲ್ಲ’ ಪರಿಸ್ಥಿತಿ ಶಾಂತವಾಗಿದ್ದು, ಇಲ್ಲಿ ಯಾವುದೇ ದಗ ದಗ, ಕೋತಕೋತ ನಡೆಯುತ್ತಿಲ್ಲ.

ಅನವಶ್ಯಕ ಗಾಬರಿ ಮೂಡಿಸುವ ಅಥವಾ ಸಾರ್ವಜನಿಕರ ಮನಸ್ಸನ್ನು ಕೆಡಿಸುವ ಅಗತ್ಯವಿಲ್ಲ ಎಂದು ಎಸ್ಪಿ ಮಿಥುನ್ ಕುಮಾರ್ ಜಿ ಕೆ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...