Sunday, December 14, 2025
Sunday, December 14, 2025

MP Raghavendra ಮಾನ್ಯ ಲೋಕಸಭಾ ಸ್ಪೀಕರ್ ನೇತೃತ್ವದಲ್ಲಿ ಗಾಂಧೀಜಿ & ಶಾಸ್ತ್ರೀಜಿ ಜಯಂತಿ

Date:

MP Raghavendra ಸಂವಿಧಾನ ಸದನ (ಹಳೆಯ ಸಂಸತ್ ಭವನ)ದ ಸೆಂಟ್ರಲ್ ಹಾಲ್ ನಲ್ಲಿ ನೆನ್ನೆ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರ ಜನ್ಮದಿನದ ಸಂಭ್ರಮ. ದೇಶದ ಮೂಲೆಮೂಲೆಗಳಿಂದ ಬಂದಿದ್ದ ಆಯ್ದ ವಿದ್ಯಾರ್ಥಿಗಳ ಜೊತೆ ಲೋಕಸಭೆ ಸ್ಪೀಕರ್ ಶ್ರೀ ಓಂಪ್ರಕಾಶ್ ಬಿರ್ಲಾ ಅವರು ನಡೆಸಿದ ಕಾರ್ಯಕ್ರಮ ಅದು.

ಶ್ರೀ ಬಿರ್ಲಾ ಅವರು ಮಕ್ಕಳಿಗೆ ಗಾಂಧೀಜಿಯವರ ಅಹಿಂಸಾ ಸತ್ಯಾಗ್ರಹದ ಐತಿಹಾಸಿಕ ಮಹತ್ವದ ಬಗ್ಗೆ ಹಾಗೂ ಶಾಸ್ತ್ರೀಜಿಯವರ ಸ್ವಾವಲಂಬನೆಯ ಸೂತ್ರ ಭಾರತವನ್ನು ಹೇಗೆ ಬಲಶಾಲಿ ಮಾಡಿತು ಎಂಬ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು.

MP Raghavendra ಮಕ್ಕಳೂ ಕೂಡ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರುಗಳನ್ನು ತಾವು ಕಂಡ ಬಗೆಯಲ್ಲಿ ವಿವರಿಸಿದರು.

ಇಬ್ಬರು ಮಹಾನ್ ಚೇತನಗಳ ಜನ್ಮದಿನ ಹೀಗೊಂದು ವಿಶೇಷ ಸ್ಫೂರ್ತಿಯ ದಿನವಾಗಿ, ಸಾರ್ಥಕ ದಿನವಾಗಿ ಕಳೆಯಿತು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಟ್ವಿಟ್ಟರ್ ಖಾತೆಯಲ್ಲಿ ಅವರು ಹಂಚಿಕೊಂಡ ವಿಡಿಯೊ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...