Sunday, August 2, 2026
Sunday, August 2, 2026

B.Y.Vijayendra ವಿದ್ಯಾರ್ಥಿಗಳ ಸೈಕಲ್ ಯೋಜನೆಗೆ ತಿಲಾಂಜಲಿ ನೀಡಿದ ಸರ್ಕಾರ- ಬಿ.ವೈ.ವಿಜಯೇಂದ್ರ

Date:

B.Y.Vijayendra ಗೃಹ ಲಕ್ಷ್ಮೀ ಯೋಜನೆಯ ಬಗ್ಗೆ ಬೊಬ್ಬೆ ಹೊಡೆಯುವ ಕಾಂಗ್ರೆಸ್ ಸರ್ಕಾರ ‘ಗ್ರಾಮೀಣ ಹೆಣ್ಣು ಮಕ್ಕಳ ಶಿಕ್ಷಣ ಉತ್ತೇಜಿಸಿ ಅವರಲ್ಲಿ ನಾಯಕತ್ವದ ಗುಣ ಹುರಿದುಂಬಿಸಲು’ ಮಾನ್ಯ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
ಅವರು ಜಾರಿಗೆ ತಂದಿದ್ದ ‘ಸೈಕಲ್ ಯೋಜನೆ’ಗೆ ತಿಲಾಂಜಲಿ ನೀಡಿರುವುದು ಸಾಧಕ ‘ವಿದ್ಯಾಲಕ್ಷ್ಮಿ’ಯರ ಭವಿಷ್ಯದ ಹಾದಿಗೆ ಕಲ್ಲು ಹಾಕಿದಂತಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...