Sunday, December 7, 2025
Sunday, December 7, 2025

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹತಾಶತೆ- ಬಿವೈ.ವಿಜಯೇಂದ್ರ

Date:

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದನ್ನು ಸತಃ ಕಾಂಗ್ರೆಸ್ ಶಾಸಕರೇ ಸಾರಿ ಹೇಳುತ್ತಿದ್ದಾರೆ, ಹತಾಶೆಗೊಂಡಿರುವ ಶಾಸಕರೊಬ್ಬರು ಮೊನ್ನೆ ಕುರ್ಚಿ, ಬೆಂಚುಗಳನ್ನು ಖರೀದಿಸಲು ಸಹಾ ಅಶಕ್ತವಾಗಿ ಮಕಾಡೆಮಲಗಿರುವ ಸರ್ಕಾರದ ಸ್ಥಿತಿ ವಿವರಿಸಿದರೆ, ನಿನ್ನೆ ಮೊತ್ತೊಬ್ಬ ಶಾಸಕರು ಸರ್ಕಾರ ಬಂದು ನಾಲ್ಕೈದು ತಿಂಗಳಾದರೂ ಬಿಡಿಗಾಸು ಅನುದಾನವೂ ಬಿಡುಗಡೆಯಾಗದೇ,
ಜನರ ಕೆಲಸ ಮಾಡಲಾಗದೇ ಬರಿಗೈ ಶಾಸಕರಾಗಿ ಖಾಲಿ ಕೂತಿದ್ದೇವೆ ಎಂದು ಹತಾಶೆ ಹೊರಹಾಕಿದ್ದಾರೆ ಎಂದು ಶಾಸಕರಾದ ಬಿ.ವೈ‌‌. ವಿಜಯೇಂದ್ರ ಅವರು ತಿಳಿಸಿದ್ದಾರೆ.

B.Y.Vijayendra ಆಡಳಿತ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಒಳಗೊಳಗೇ ಕುದಿಯುತ್ತಿದ್ದಾರೆ, ಇದು ಯಾವಾಗ ಆಸ್ಪೋಟಗೊಳ್ಳುವುದೋ ಗೊತ್ತಿಲ್ಲ, ಆದರೆ ರಾಜ್ಯದ ಅಭಿವೃದ್ಧಿ ಹಾಗೂ ಜನ ಕಲ್ಯಾಣದ ಕಾರ್ಯಗಳಂತೂ ಮೂಲೆ ಸೇರಿರುವುದು ದಿಟ, ಮಳೆ ಇಲ್ಲದೇ ಬೆಳೆ ಇಲ್ಲದೆ ಬರಡಾಗುತ್ತಿರುವ ಕರ್ನಾಟಕವನ್ನು ದೇವರೊಬ್ಬನೇ ಕಾಯಬೇಕಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...