Sunday, December 14, 2025
Sunday, December 14, 2025

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹತಾಶತೆ- ಬಿವೈ.ವಿಜಯೇಂದ್ರ

Date:

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದನ್ನು ಸತಃ ಕಾಂಗ್ರೆಸ್ ಶಾಸಕರೇ ಸಾರಿ ಹೇಳುತ್ತಿದ್ದಾರೆ, ಹತಾಶೆಗೊಂಡಿರುವ ಶಾಸಕರೊಬ್ಬರು ಮೊನ್ನೆ ಕುರ್ಚಿ, ಬೆಂಚುಗಳನ್ನು ಖರೀದಿಸಲು ಸಹಾ ಅಶಕ್ತವಾಗಿ ಮಕಾಡೆಮಲಗಿರುವ ಸರ್ಕಾರದ ಸ್ಥಿತಿ ವಿವರಿಸಿದರೆ, ನಿನ್ನೆ ಮೊತ್ತೊಬ್ಬ ಶಾಸಕರು ಸರ್ಕಾರ ಬಂದು ನಾಲ್ಕೈದು ತಿಂಗಳಾದರೂ ಬಿಡಿಗಾಸು ಅನುದಾನವೂ ಬಿಡುಗಡೆಯಾಗದೇ,
ಜನರ ಕೆಲಸ ಮಾಡಲಾಗದೇ ಬರಿಗೈ ಶಾಸಕರಾಗಿ ಖಾಲಿ ಕೂತಿದ್ದೇವೆ ಎಂದು ಹತಾಶೆ ಹೊರಹಾಕಿದ್ದಾರೆ ಎಂದು ಶಾಸಕರಾದ ಬಿ.ವೈ‌‌. ವಿಜಯೇಂದ್ರ ಅವರು ತಿಳಿಸಿದ್ದಾರೆ.

B.Y.Vijayendra ಆಡಳಿತ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಒಳಗೊಳಗೇ ಕುದಿಯುತ್ತಿದ್ದಾರೆ, ಇದು ಯಾವಾಗ ಆಸ್ಪೋಟಗೊಳ್ಳುವುದೋ ಗೊತ್ತಿಲ್ಲ, ಆದರೆ ರಾಜ್ಯದ ಅಭಿವೃದ್ಧಿ ಹಾಗೂ ಜನ ಕಲ್ಯಾಣದ ಕಾರ್ಯಗಳಂತೂ ಮೂಲೆ ಸೇರಿರುವುದು ದಿಟ, ಮಳೆ ಇಲ್ಲದೇ ಬೆಳೆ ಇಲ್ಲದೆ ಬರಡಾಗುತ್ತಿರುವ ಕರ್ನಾಟಕವನ್ನು ದೇವರೊಬ್ಬನೇ ಕಾಯಬೇಕಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...