Thursday, January 22, 2026
Thursday, January 22, 2026

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹತಾಶತೆ- ಬಿವೈ.ವಿಜಯೇಂದ್ರ

Date:

B.Y.Vijayendra ರಾಜ್ಯದ ಹದಗೆಟ್ಟ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದನ್ನು ಸತಃ ಕಾಂಗ್ರೆಸ್ ಶಾಸಕರೇ ಸಾರಿ ಹೇಳುತ್ತಿದ್ದಾರೆ, ಹತಾಶೆಗೊಂಡಿರುವ ಶಾಸಕರೊಬ್ಬರು ಮೊನ್ನೆ ಕುರ್ಚಿ, ಬೆಂಚುಗಳನ್ನು ಖರೀದಿಸಲು ಸಹಾ ಅಶಕ್ತವಾಗಿ ಮಕಾಡೆಮಲಗಿರುವ ಸರ್ಕಾರದ ಸ್ಥಿತಿ ವಿವರಿಸಿದರೆ, ನಿನ್ನೆ ಮೊತ್ತೊಬ್ಬ ಶಾಸಕರು ಸರ್ಕಾರ ಬಂದು ನಾಲ್ಕೈದು ತಿಂಗಳಾದರೂ ಬಿಡಿಗಾಸು ಅನುದಾನವೂ ಬಿಡುಗಡೆಯಾಗದೇ,
ಜನರ ಕೆಲಸ ಮಾಡಲಾಗದೇ ಬರಿಗೈ ಶಾಸಕರಾಗಿ ಖಾಲಿ ಕೂತಿದ್ದೇವೆ ಎಂದು ಹತಾಶೆ ಹೊರಹಾಕಿದ್ದಾರೆ ಎಂದು ಶಾಸಕರಾದ ಬಿ.ವೈ‌‌. ವಿಜಯೇಂದ್ರ ಅವರು ತಿಳಿಸಿದ್ದಾರೆ.

B.Y.Vijayendra ಆಡಳಿತ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಒಳಗೊಳಗೇ ಕುದಿಯುತ್ತಿದ್ದಾರೆ, ಇದು ಯಾವಾಗ ಆಸ್ಪೋಟಗೊಳ್ಳುವುದೋ ಗೊತ್ತಿಲ್ಲ, ಆದರೆ ರಾಜ್ಯದ ಅಭಿವೃದ್ಧಿ ಹಾಗೂ ಜನ ಕಲ್ಯಾಣದ ಕಾರ್ಯಗಳಂತೂ ಮೂಲೆ ಸೇರಿರುವುದು ದಿಟ, ಮಳೆ ಇಲ್ಲದೇ ಬೆಳೆ ಇಲ್ಲದೆ ಬರಡಾಗುತ್ತಿರುವ ಕರ್ನಾಟಕವನ್ನು ದೇವರೊಬ್ಬನೇ ಕಾಯಬೇಕಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...