Monday, May 4, 2026
Monday, May 4, 2026

Siddaramaiah ಕಲುಷಿತ ಕುಡಿಯುವ ನೀರಿನ ಸರಬರಾಜಾದರೆ ಅನಾಹುತಕ್ಕೆ ಸಂಬಂಧಿತ ಅಧಿಕಾರಿಗಳೇ ಹೊಣೆ- ಸಿದ್ಧರಾಮಯ್ಯ

Date:

Siddaramaiah ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು, ಅವುಗಳ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ, ಮನೆಯನ್ನೂ ಕಟ್ಟಿಸಿಕೊಡುತ್ತೇವೆ.

ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು.

Siddaramaiah ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...