Thursday, June 18, 2026
Thursday, June 18, 2026

Shimoga Dasara Preparations ಶಿವಮೊಗ್ಗ ದಸರಾ ಪೂರ್ವಸಿದ್ಧತೆ ಬಗ್ಗೆಶಾಸಕ ಚನ್ನವೀರಪ್ಪ ಅವರಿಂದ ಸಚಿವರುಗಳ ಭೇಟಿ – ಚರ್ಚೆ

Date:

Shimoga Dasara Preparations ನಾಡಹಬ್ಬ ದಸರಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ, ಇದರ ಪೂರ್ವಭಾವಿಯಾಗಿ ಅನೇಕ ಸಭೆಗಳು ನಡೆಯುತ್ತಿವೆ.

ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಹಿಂದುಳಿದ ವರ್ಗದ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದಂತ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ರವರ ಕಾರ್ಯದರ್ಶಿ ರವರನ್ನು ಭೇಟಿಯಾಗಿ ದಸರಾ ಅನುದಾನದ ಬಗ್ಗೆ ಚರ್ಚೆ ನಡೆಸಿದರು.

ಈ ಚರ್ಚೆಯಲ್ಲಿ ದಸರಾ ಉತ್ಸವಕ್ಕಾಗಿ ಆನೆಗಳಿಗಾಗಿ ಅನುಮತಿಯನ್ನು ಪಡೆದುಕೊಂಡರು.

ಭೇಟಿಯ ಸಮಯದಲ್ಲಿ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಉಪಮಹಾಪೌರರಾದ ಲಕ್ಷ್ಮಿ ಶಂಕರ್ ನಾಯಕ್. ಆಡಳಿತ ಪಕ್ಷದ ನಾಯಕರಾದ ಶ್ರೀ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್, ವಿಶ್ವಾಸ್, ಅನಿತಾ ರವಿಶಂಕರ್. ವಿಶ್ವನಾಥ್, ಭಾನುಮತಿ, ವಿನೋದ್ ಉಪಸ್ಥಿತರಿದ್ದರು.

Shimoga Dasara Preparations ನಂತರ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪ ರವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಸರಾ ಹಬ್ಬದ ಕುರಿತು ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...