Sunday, December 14, 2025
Sunday, December 14, 2025

Karnataka Sangha Shivamogga ಅಕ್ಟೋಬರ್ 8 & 9 ರಂದು ಕರ್ನಾಟಕ ಸಂಘದಲ್ಲಿ ಎರಡು ವಿಶೇಷ ಕಾರ್ಯಕ್ರಮಗಳು

Date:

Karnataka Sangha Shivamogga ಅಕ್ಟೋಬರ್ 08, 2023ರ ಭಾನುವಾರ, ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ “ಸ್ವರ ಮಾಧುರ್ಯ”, ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬೆಂಗಳೂರಿನ ಶ್ರೀಮತಿ ಅನಿತಾ ಹೆಗಡೆ ಮತ್ತು ಸಂಗಡಿಗರಿoದ ಗಾಯನ ಕಾರ್ಯಕ್ರಮ ವಿರುತ್ತದೆ.

ದಿನಾಂಕ 9ಅಕ್ಟೋಬರ್ 2023ರ ಸೋಮವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ತಿಂಗಳ ಅತಿಥಿಯಾಗಿ ಶಿವಮೊಗ್ಗದ ಡಿ.ವಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶಪಾಲರಾದ ಡಾ. ಗೀತಾ ಸಾಮಕ್‌ರವರು “ಒತ್ತಡದಿಂದ ಉಂಟಾಗುವ ಕರುಳಿನ ಕೂಗು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...