Shashi Tharoor ನಮ್ಮ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಾವು ಪ್ರಪಂಚದ ಎಲ್ಲಾ ಧರ್ಮಗಳಿಂದ ಒಳ್ಳೆಯ ವಿಷಯಗಳನ್ನು ತೆಗೆದುಕೊಳ್ಳಬಹುದು” ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ರಾಂತ ನ್ಯಾಯಾಧೀಶರು, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ, ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಶ್ರೀ ಎಚ್.ಕೆ ಪಾಟೀಲ್, ಕೇಂದ್ರ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಡಾ. ಚಂದ್ರಶೇಖರ ಕಂಬಾರ, ನಾಡೋಜ ಡಾ. ಹಂಪ ನಾಗರಾಜಯ್ಯ, ನಾಡೋಜ ಕಮಲಾ ಹಂಪನಾ ಅವರು ಉಪಸ್ಥಿತರಿದ್ದರು.