Sunday, August 23, 2026
Sunday, August 23, 2026

Health Department ರಾಜ್ಯ ಆರೋಗ್ಯ ಇಲಾಖೆಯಿಂದ ಔಷಧ ಪೆಟ್ಟಿಗೆ ನೂತನ ಯೋಜನೆ

Date:

Health Department ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ 3 ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ರಾಮನಗರ, ತುಮಕೂರು, ಬೆಳಗಾವಿ, ಗದಗ, ಬಳ್ಳಾರಿ, ಯಾದಗಿರಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ಈ ವರ್ಷ ವಿತರಿಸಲಾಗುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...