Sunday, December 14, 2025
Sunday, December 14, 2025

Pressclub Chikkamagalur ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ರಾಜೇಶ್ ಆಯ್ಕೆ

Date:

Pressclub Chikkamagalur ಪ್ರೆಸ್‌ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಂಪಾದಕ ಪಿ.ರಾಜೇಶ್ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಮತ್ತು ಜಿಲ್ಲಾ ಸರ್ಕಾರಿ ನೌಕರರ ಪರಿ ಶಿಷ್ಟರ ಪಂಗಡದ ವತಿಯಿಂದ ಚಿಕ್ಕಮಗಳೂರಿನ ನಗರದ ಕೋಟೆ ಸಮೀಪದ ಕಚೇರಿಯಲ್ಲಿ ಭಾನುವಾರ ಅಭಿನಂದನೆ ಸಲ್ಲಿಸಲಾಯಿತು.

Pressclub Chikkamagalur ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೋಟೆ ಜಗದೀಶ್, ಪ್ರಧಾನ ಕಾರ್ಯದರ್ಶಿ ಮಧುಕುಮಾರ್, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗೌರವಾಧ್ಯಕ್ಷ ವಿಜಯ್‌ಕುಮಾರ್, ಕಾರ್ಯದರ್ಶಿ ಭರತ್, ಸಂಚಾಲಕರಾದ ವೀರಪ್ಪ, ರಾಜು, ನೌಕರರ ಪಂಗಡದ ಅಧ್ಯಕ್ಷೆ ಪುಷ್ಪಾವತಿ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಲೋಹಿತ್‌ಕುಮಾರ್, ಗೌರವಾಧ್ಯಕ್ಷ ಬಿ.ಟಿ.ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...