Thursday, June 18, 2026
Thursday, June 18, 2026

Pressclub Chikkamagalur ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ರಾಜೇಶ್ ಆಯ್ಕೆ

Date:

Pressclub Chikkamagalur ಪ್ರೆಸ್‌ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಂಪಾದಕ ಪಿ.ರಾಜೇಶ್ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಮತ್ತು ಜಿಲ್ಲಾ ಸರ್ಕಾರಿ ನೌಕರರ ಪರಿ ಶಿಷ್ಟರ ಪಂಗಡದ ವತಿಯಿಂದ ಚಿಕ್ಕಮಗಳೂರಿನ ನಗರದ ಕೋಟೆ ಸಮೀಪದ ಕಚೇರಿಯಲ್ಲಿ ಭಾನುವಾರ ಅಭಿನಂದನೆ ಸಲ್ಲಿಸಲಾಯಿತು.

Pressclub Chikkamagalur ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೋಟೆ ಜಗದೀಶ್, ಪ್ರಧಾನ ಕಾರ್ಯದರ್ಶಿ ಮಧುಕುಮಾರ್, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗೌರವಾಧ್ಯಕ್ಷ ವಿಜಯ್‌ಕುಮಾರ್, ಕಾರ್ಯದರ್ಶಿ ಭರತ್, ಸಂಚಾಲಕರಾದ ವೀರಪ್ಪ, ರಾಜು, ನೌಕರರ ಪಂಗಡದ ಅಧ್ಯಕ್ಷೆ ಪುಷ್ಪಾವತಿ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಲೋಹಿತ್‌ಕುಮಾರ್, ಗೌರವಾಧ್ಯಕ್ಷ ಬಿ.ಟಿ.ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...