Tuesday, August 25, 2026
Tuesday, August 25, 2026

Kuvempu University ಗಣರಾಜ್ಯೋತ್ಸವ ಪಥಸಂಚಲನ ಆಯ್ಕೆಗೆ ಹೊರಟ ಕುವೆಂಪು ವಿವಿ ಎನ್ಎಸ್ಎಸ್ ತಂಡ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಗೆ ಹೊರಟಿರುವ ಸ್ವಯಂಸೇವಕರುಗಳಾದ ಓಂಕಾರ್ ಎಸ್. ಎಸ್, ಲಿಂಗರಾಜ್ ಎಂ.ಎಲ್, ಹರ್ಷವರ್ಧನ ಹೆಚ್. ಎಂ, ದರ್ಶನ್ ಕೆ ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಕುಲಪತಿಗಳಾದ ಪ್ರೊ, ವೆ೦ಕಟೇಶ್ ಮತ್ತು ಕುಲಸಚಿವರಾದ ಶ್ರೀ ಸ್ನೇಹಲ್ ಸುಧಾಕರ್ ಲೋಖ೦ಡೆ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಸ೦ಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇವರು ಶುಭ ಹಾರೈಕೆಗಳನ್ನು ತಿಳಿಸಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...