Sunday, May 17, 2026
Sunday, May 17, 2026

Department of Skill Development ಶಿವಮೊಗ್ಗ ಸಂಸದರಿಂದ ಸ್ವ ನಿಧಿ ಸೆ ಸಮೃದ್ಧಿ ಕಾರ್ಯಕ್ರಮದ ಉದ್ಘಾಟನೆ

Date:

Department of Skill Development ಡೇ-ನಲ್ಮ್ ಯೋಜನೆ ಶಿವಮೊಗ್ಗ ಮಹಾನಗರ ಪಾಲಿಕೆ, ಶಿವಮೊಗ್ಗ, ಕೌಶಲ್ಯಾಭಿವೃದ್ಧಿ ಉದ್ದಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ, ಶಿವಮೊಗ್ಗ, ಇವರ ಸಹಯೋಗದಲ್ಲಿ ಪಿ.ಎಂ.ಸ್ವ-ನಿಧಿ ಕಿರು ಸಾಲ ಸೌಲಭ್ಯಕ್ಕೆ ದಿನಪತ್ರಿಕೆ ವಿತರಕರು ಮತ್ತು ಹಾಲು ವಿತರಕರಿಗೆ ಸಾಲ ಬಿಡುಗಡೆ ಮಾಡುವ ವಿಶೇಷ ಸಾಲ ಮೇಳಾ “ಮೇ ಬಿ ಡಿಜಿಟಲ್ ಮತ್ತು ಸ್ವ ನಿಧಿ ಸೇ ಸಮೃದ್ಧಿ ಕಾರ್ಯಕ್ರಮವವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

Department of Skill Development ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರ್ ನಾಯ್ಕ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್, ಭಾರತೀಯ ಸ್ಟೇಟ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ವಿಜಯ್ ಸಾಯಿ .ಒ, ವ್ಯವಸ್ಥಾಪಕ ಅಮರನಾಥ್, ಕೆನರಾ ಬ್ಯಾಂಕ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಶಿವಮೊಗ್ಗ, ಡೇ-ನಲ್ಮ್ ಇಲಾಖೆಯ ರಾಜ್ಯ ಅಭಿಯಾನ ವ್ಯವಸ್ಥಾಪಕ ಜಿತೇಂದ್ರ ಕುಮಾರ್ ಮತ್ತು ಟಿ.ವಿ.ಸಿ. ಸಮಿತಿ ಸದಸ್ಯರುಗಳು, ಡೇ-ನಲ್ಮ್ ಸಿಎಒ ಅನುಪಮ, ಟಿ.ಆರ್., ಸಿಒ ರತ್ನಾಕರ್ ಹಾಗೂ ಆರೀಫ್, ಸಿಬ್ಬಂಧಿಗಳು ಹಾಜರಿದ್ದರು. 65 ದಿನಪತ್ರಿಕೆ ವಿತರಕರಿಗೆ ಸಾಲ ವಿತರಣೆ, ಮತ್ತು ಕ್ಯೂಆರ್ ಕೋಡ್ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...