Thursday, March 19, 2026
Thursday, March 19, 2026

Kannada Sahitya Parishad ಜಿಲ್ಲಾ ಕಸಾಪಗೆ ಪಟಮಕ್ಕಿ ರತ್ನಾಕರ್ ಸ್ಮಾರಕ ದತ್ತಿ ನಿಧಿ ಕೊಡುಗೆ

Date:

Kannada Sahitya Parishad ಮಾಜಿ ಶಾಸಕರು, ಸರಳ ಸಜ್ಜನಿಕೆಯ ಪಟಮಕ್ಕಿ ರತ್ನಾಕರ ಅವರ ಸ್ಮಾರಕ ದತ್ತಿ ಸ್ಥಾಪಿಸಲು ತೀರ್ಮಾನ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ಪಟಮಕ್ಕಿ ರತ್ನಾಕರ ಅವರ ವೈಚಾರಿಕ ಚಿಂತನೆ ಉಪನ್ಯಾಸ ಕಾರ್ಯಕ್ರಮ ಮತ್ತು ಪರಮಹಂಸ-ವಿವೇಕಾನಂದ ಅವರ ಕುರಿತು ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ನಡೆಸಿ ನಗದು ಪುರಸ್ಕಾರ ನೀಡಲು ತೀರ್ಮಾನ ಮಾಡಲಾಯಿತು.

ಅಕ್ಟೋಬರ್ 9 ರಂದು ತೀರ್ಥಹಳ್ಳಿ ತಾಲ್ಲೂಕು ಪ್ರವಾಸದ ಸಂದರ್ಭದಲ್ಲಿ ಆರಗ ಗ್ರಾಮದಲ್ಲಿರುವ ಪಟಮಕ್ಕಿ ರತ್ನಾಕರ ಅವರ ಗೃಹಕ್ಕೆ ಭೇಟಿನೀಡಿದ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಅವರು ಎರಡು ಲಕ್ಷ ರೂ. ದತ್ತಿ ಸ್ವೀಕರಿಸಿದರು.

Kannada Sahitya Parishad ಪಟಮಕ್ಕಿ ರತ್ನಾಕರ ಅವರ ಶ್ರೀಮತಿ ನೈಜಲ ಪಟಮಕ್ಕಿ ರತ್ನಾಕರ ಅವರು ಎರಡು ಲಕ್ಷ ರೂಪಾಯಿಗಳ ಚೆಕ್ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಟಿ. ಕೆ. ರಮೇಶ್ ಶೆಟ್ಟಿ, ಕೋಶಾಧ್ಯಕ್ಷರಾದ ಹಾಲಿಗೆ ನಾಗರಾಜ್, ಜಿಲ್ಲಾ ಸಮಿತಿ ಕೋಶಾಧ್ಯಕ್ಷರಾದ ನವೀನ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...