Thursday, March 19, 2026
Thursday, March 19, 2026

Haratalu Halappa ಟವರ್ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಿ- ಹರತಾಳು ಹಾಲಪ್ಪ

Date:

Haratalu Halappa ನೆಟ್ವರ್ಕ್ ಸಮಸ್ಯೆಗೆ, ಮಲೆನಾಡು ಭಾಗಗಳಲ್ಲಿ ಟವರ್ ಅಳವಡಿಸಲು ವಿಶೇಷ ಯೋಜನೆ ಮಂಜೂರಾಗಿದ್ದು,
ಟವರ್ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ಕೊಡುತ್ತಿರುವ ಬಗ್ಗೆ ಹಾಗೂ ತಾಲ್ಲೂಕು ಆಡಳಿತ, ಗ್ರಾಮಾಡಳಿತಕ್ಕಿರುವ ಗೊಂದಲ ಹಾಗೂ ಸಾರ್ವಜನಿಕರ ಕುಂದು-ಕೊರತೆ ಆಲಿಸಲು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ, ಸಂಸದರಾದ ಬಿ.ವೈ ರಾಘವೇಂದ್ರ ರವರು, ಆರಗ ಜ್ಞಾನೇಂದ್ರ ರವರು, ಹರತಾಳು ಹಾಲಪ್ಪ ನವರ ನೇತೃತ್ವದಲ್ಲಿ ನೆಡೆದ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಹೆಚ್.ಹಾಲಪ್ಪ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಸ್ಯ ಭರಿತ ಪ್ರೆಶ್ನೆ ಕೇಳಿದರು.

Haratalu Halappa ಎಲ್ಲರಿಗಿಂತ ಅರಣ್ಯ ಇಲಾಖೆ ಸಿಬ್ಬಂದಿಗೆ ನೆಟ್ವರ್ಕ್ ಸೌಲಭ್ಯ ಅತ್ಯಗತ್ಯ.
ಕರ್ತವ್ಯದ ಮೇಲೆ ಅರಣ್ಯ ಪ್ರದೇಶದಲ್ಲಿರು ವಾಗ ಸುತ್ತಮುತ್ತಲ
ಆಗುಹೋಗುಗಳ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಲು,ಕುಟುಂಬ ವರ್ಗದವರೊಡನೆ ಮಾತಾಡಲು ನೆಟ್ವರ್ಕ್ ಬೇಕೇಬೇಕು ಎಂದು ಲಘುಧಾಟಿಯಲ್ಲಿ
ಅಧಿಕಾರಿಗಳ ಸಮಸ್ಯೆ ಹಂಚಿಕೊಂಡು ಹರತಾಳು ಹಾಲಪ್ಪ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...