Thursday, March 19, 2026
Thursday, March 19, 2026

Kuvempu University ಎನ್ ಎಸ್ಎಸ್ ಉತ್ತಮ ಅಧಿಕಾರಿ ಪ್ರಶಸ್ತಿ ಪಡೆದ ಡಾ.ಶುಭಾ ಮರವಂತೆ

Date:

Kuvempu University ಕರ್ನಾಟಕದ ಘನತೆವೆತ್ತ ರಾಜ್ಯಪಾಲರಿಂದ ಬೆಂಗಳೂರಿನ ರಾಜಭವನದ ಬಾಂಕೇಟ್ ಹಾಲ್ ಇಲ್ಲಿ ನಮ್ಮ ವಿಶ್ವವಿದ್ಯಾಲಯದ

ಅತ್ಯುತ್ತಮ ಎನ್ ಎಸ್ ಎಸ್ ಘಟಕಕ್ಕೆ : ಸಹಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಡಾ ವೀಣಾ ಎಮ್ ಕೆ, ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರಶಸ್ತಿಯನ್ನು ಡಾ. ಶುಭಾ ಮರವಂತೆ, ಅತ್ಯುತ್ತಮ ಎನ್.ಎಸ್.ಎಸ್. ಸೇವಕ ಪ್ರಶಸ್ತಿಯನ್ನು ಶ್ರೀ ಚೇತನ್ ಟಿ. ಸಿ ಅವರು ರಾಜ್ಯ ಪ್ರಶಸ್ತಿಗಳನ್ನು ಸ್ವೀಕರಿಸಿದರು..

Kuvempu University ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಕುಲಪತಿಗಳಾದ ಪ್ರೊ, ವೆ೦ಕಟೇಶ್ ಮತ್ತು ಕುಲಸಚಿವರಾದ ಶ್ರೀ ಸ್ನೇಹಲ್ ಸುಧಾಕರ್ ಲೋಖ೦ಡೆ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಸ೦ಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...