Monday, February 2, 2026
Monday, February 2, 2026

Kannada Rajyotsava Award ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಿಕಾ ವಿತರಕರ ಸೇವಾಕ್ಷೇತ್ರ ಪರಿಗಣಿಸಲು ಮನವಿ

Date:

Kannada Rajyotsava Award ಶಿವಮೊಗ್ಗ ಜಿಲ್ಲೆಯಲ್ಲಿ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಾಲಿನಿಂದ ಪತ್ರಿಕಾ ವಿತರಕರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಕೋರಿ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಒಕ್ಕೂಟದಿಂದ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹಲವಾರು ವಿತರಕರು ಕನ್ನಡ ಪತ್ರಿಕೆಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದು, ಇವರು ಹಲವಾರು ವರ್ಷಗಳಿಂದಲೂ ಈ ವಿತರಣೆ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಇವರುಗಳು ಕನ್ನಡ ಭಾಷೆ, ಬೆಳವಣಿಗೆಯಲ್ಲಿ ಮತ್ತು ಕನ್ನಡಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟುಕೊಂಡು ಜೀವಿಸಿರುತ್ತಾರೆ.

ಆದ್ದರಿಂದ ಇಂತಹ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲಾಡಳಿದಿಂದ ಗುರುತಿಸಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರನ್ನು ಪರಿಗಣಿಸಬೇಕೆಂದು ಮನವಿ ಒತ್ತಾಯಿಸಿದರು.

Kannada Rajyotsava Award ಸಂದರ್ಭದಲ್ಲಿ ಅಧ್ಯಕ್ಷರು ಎನ್. ಮಾಲತೇಶ್, ಉಪಾಧ್ಯಕ್ಷರು ರಾಮು ಜಿ. ಪ್ರಧಾನ ಕಾರ್ಯದರ್ಶಿ ಮುಕ್ತಾ ಅಹ್ಮದ್, ವಿತರಕರಾದ ರಾಜವರ್ಮ ಜೈನ್, ರಾಘವೇಂದ್ರ ರಾವ್, ಮುಸ್ತಾಪ್, ಧನಂಜಯ್, ಅಜೀದುಲ್, ಪಾರ್ತಿಬನ್.ಪಿ. ಕಿರಣ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...