Saturday, December 6, 2025
Saturday, December 6, 2025

B.Y.Raghavendra ಶಿಕಾರಿಪುರ ತಾಲ್ಲೂಕಿನಲ್ಲಿನ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ಸೂಚನೆ

Date:

B.Y.Raghavendra ಇಂದು ಶಿಕಾರಿಪುರ ತಾಲ್ಲೂಕಿನಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ನೀರಾವರಿ ಇಲಾಖೆ ಮತ್ತು ಕೆ. ಇ.ಬಿ ಅಧಿಕಾರಿಗಳೊಂದಿಗೆ ಪ್ರಗತಿ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಪರಿಶೀಲನಾ ಸಭೆಯನ್ನು ನಡೆಸಿದರು.

B.Y.Raghavendra ಈ ಸಭೆಯಲ್ಲಿ ಶಿಕಾರಿಪುರ ತಾಲೂಕಿನಲ್ಲಿ ಬಾಕಿ ಉಳಿದಿರುವ ಉಡುಗಣಿ, ತಾಳಗುಂದ, ಹೊಸೂರು, ಕಸಬಾ ಹೋಬಳಿಗಳ ಏತ ನೀರಾವರಿ ಯೋಜನೆಯ ಎಲ್ಲಾ ಕೆರೆಗಳಿಗೆ ಇನ್ನೊಂದು ವಾರದಲ್ಲಿ ನೀರು ತುಂಬಿಸುವಂತೆ ಹಾಗೂ ಕೆ.ಇ.ಬಿ ಇಲಾಖೆಗೆ ರೈತರ ಪಂಪ್ ಸೆಟ್ ಗಳ ಟಿ.ಸಿ ಗಳು ರಿಪೇರಿಗೆ ಬಂದಲ್ಲಿ ತಕ್ಷಣ ರಿಪೇರಿ ಮಾಡಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...