Thursday, June 18, 2026
Thursday, June 18, 2026

CM Siddharamaih ಬರದ ಹಿನ್ನೆಲೆ ರೈತರ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ – ಸಿದ್ಧರಾಮಯ್ಯ ಸೂಚನೆ

Date:

CM Siddharamaih ಬರದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆಯಾಗಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.

◆ಪರರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತ ಮಾಡಬೇಕು.

◆13% ವಿದ್ಯುತ್ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಅಗತ್ಯವಿರುವ ಕ್ರಮ ವಹಿಸಬೇಕು.

◆ವಿದ್ಯುತ್ ಅಭಾವವನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕು.

CM Siddharamaih ವಿದ್ಯುತ್ ಅಭಾವವನ್ನು ನಿಭಾಯಿಸಲು ನಮ್ಮ ಸರ್ಕಾರ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...