Monday, February 2, 2026
Monday, February 2, 2026

Mysore Dasara ದಸರಾ ಉತ್ಸವದಲ್ಲಿ ಡಾ.ಪದ್ಮಾ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಗೌರವ ಅರ್ಪಣೆ

Date:

Mysore Dasara ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶ್ವವಿಖ್ಯಾತ ದಸರಾ ಪ್ರಯುಕ್ತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಡಾ.ಪದ್ಮಾಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು.

ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಲಿದೆ. ಕನ್ನಡ ಸಾಂಸ್ಕೃತಿಕ ಹಿರಿಮೆ ವಿಶ್ವ ಖ್ಯಾತಿಯಾದದ್ದು.
ಸಂಗೀತ, ಸಾಹಿತ್ಯಕ್ಕೆ ಕನ್ನಡ ನಾಡು ನಿರಂತರವಾಗಿ ಪ್ರೋತ್ಸಾಹದಾಯಕವಾಗಿದೆ. ನಾವೂ ಈ ಪರಂಪರೆಯನ್ನು ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು.

Mysore Dasara ಡಾ.ಪದ್ಮಾಮೂರ್ತಿ ಅವರ ಕಲಾ ಸೇವೆ ಅಪೂರ್ವವಾದದ್ದು. ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾದ ಇವರು ದೀರ್ಘಕಾಲ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರನ್ನು ಸರ್ಕಾರ ಗುರುತಿಸಿ ದಸರಾ ಸಂದರ್ಭದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. 91ರ ವಯಸ್ಸಲ್ಲೂ ಅತ್ಯಂತ ಸ್ಪಷ್ಟ ಧ್ವನಿ ಹೊಂದಿರುವುದು ಅಸಾಮಾನ್ಯವಾದುದ್ದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...