Monday, February 2, 2026
Monday, February 2, 2026

D. K. Shivakumar ಶ್ರೀಚಾಮುಂಡಿಯು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರು
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

D. K. Shivakumar ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು, ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ. ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...