Wednesday, September 16, 2026
Wednesday, September 16, 2026

D. K. Shivakumar ಶ್ರೀಚಾಮುಂಡಿಯು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರು
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

D. K. Shivakumar ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು, ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ. ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...