Sunday, May 3, 2026
Sunday, May 3, 2026

D. K. Shivakumar ಶ್ರೀಚಾಮುಂಡಿಯು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರು
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

D. K. Shivakumar ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು, ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ. ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...