Sunday, May 3, 2026
Sunday, May 3, 2026

B. Y. Raghavendra ಬ್ರಹ್ಮಚಾರಿಣಿ ರೂಪದಲ್ಲಿ ಇಂದು ಶ್ರೀದುರ್ಗೆಯು ನಮ್ಮೆಲ್ಲರನ್ನೂ ಹರಸಲಿ- ಸಂಸದ ರಾಘವೇಂದ್ರ

Date:

B. Y. Raghavendra ನವರಾತ್ರಿಯ ಎರಡನೇ ದಿನವಾದ ಇಂದು ‘ಬ್ರಹ್ಮಚಾರಿಣಿ’ಯ ರೂಪದಲ್ಲಿ ದೇವಿಯನ್ನು ಆರಾಧಿಸುವ ಪುಣ್ಯದಿನ. ಬ್ರಹ್ಮಚಾರಿಣಿ ಅವತಾರದ ದುರ್ಗಾ ಮಾತೆಯ ಆರಾಧನೆಯಿಂದ ಸದಾಚಾರ, ಸಂಯಮ ವೃದ್ಧಿಯಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಇಂದು ದೇವಿಯನ್ನು ಜಪಮಾಲೆ ಮತ್ತು ಕಮಂಡಲವನ್ನು ಕೈಯಲ್ಲಿ ಹಿಡಿದು
ಬರಿಗಾಲಿನಲ್ಲಿ ನಡೆಯುತ್ತಿರುವ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಈ ಅವತಾರದ ಮೂಲಕ ದೇವಿ ಪ್ರೀತಿ ಮತ್ತು ಕರುಣೆಯನ್ನು ಅನುಗ್ರಹಿಸುತ್ತಾಳೆಂಬ ನಂಬಿಕೆಯಿದೆ. ಎಲ್ಲರಿಗೂ ಆ ದೇವಿಯ ಕರುಣೆ ಪ್ರೀತಿ ದೊರೆಯಲಿ. ನವರಾತ್ರಿಯ ಶುಭಾಶಯಗಳು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...