Saturday, December 6, 2025
Saturday, December 6, 2025

Navaratri ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾವಿಧಿಗಳು

Date:

Navaratri ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ .16ರಂದು ಅನುಸೂಯ ರಾಮನಾಯ್ಕಾ ಕುಟುಂಬದ ವತಿಯಿಂದ ದೇವಿಗೆ ಅರಿಶಿನ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
ಅದೇ ದಿನ ಬೆಳಿಗ್ಗೆ 10.30 ರಿಂದ ಡಾ. ಸುಜಾತ ಬಾಲಸುಬ್ರಮಣ್ಯಂ ಕುಟುಂಬದ ವತಿಯಿಂದ ಮಹಾಲಕ್ಷ್ಮಿ ಹೋಮ ನೆರವೇರಿಸಲಾಯಿತು.

ಅ.16ರ ಸಂಜೆ 6.30 ರಿಂದ ಯೋಗೇಶ್ ತಂಡದವರಿಂದ ವೀರಗಾಸೆ ಏರ್ಪಡಿಸಲಾಗಿದೆ.
ಅ. 17 ರಂದು ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ, ಬೆಳಿಗ್ಗೆ 9ಗಂಟೆಯಿಂದ ಚಂಡಿಕಾ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಅ. 17ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿದೆ.

Navaratri ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...