Monday, June 23, 2025
Monday, June 23, 2025

Navaratri ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾವಿಧಿಗಳು

Date:

Navaratri ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ .16ರಂದು ಅನುಸೂಯ ರಾಮನಾಯ್ಕಾ ಕುಟುಂಬದ ವತಿಯಿಂದ ದೇವಿಗೆ ಅರಿಶಿನ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
ಅದೇ ದಿನ ಬೆಳಿಗ್ಗೆ 10.30 ರಿಂದ ಡಾ. ಸುಜಾತ ಬಾಲಸುಬ್ರಮಣ್ಯಂ ಕುಟುಂಬದ ವತಿಯಿಂದ ಮಹಾಲಕ್ಷ್ಮಿ ಹೋಮ ನೆರವೇರಿಸಲಾಯಿತು.

ಅ.16ರ ಸಂಜೆ 6.30 ರಿಂದ ಯೋಗೇಶ್ ತಂಡದವರಿಂದ ವೀರಗಾಸೆ ಏರ್ಪಡಿಸಲಾಗಿದೆ.
ಅ. 17 ರಂದು ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ, ಬೆಳಿಗ್ಗೆ 9ಗಂಟೆಯಿಂದ ಚಂಡಿಕಾ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಅ. 17ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿದೆ.

Navaratri ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...