Wednesday, May 6, 2026
Wednesday, May 6, 2026

Navaratri ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾವಿಧಿಗಳು

Date:

Navaratri ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ .16ರಂದು ಅನುಸೂಯ ರಾಮನಾಯ್ಕಾ ಕುಟುಂಬದ ವತಿಯಿಂದ ದೇವಿಗೆ ಅರಿಶಿನ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
ಅದೇ ದಿನ ಬೆಳಿಗ್ಗೆ 10.30 ರಿಂದ ಡಾ. ಸುಜಾತ ಬಾಲಸುಬ್ರಮಣ್ಯಂ ಕುಟುಂಬದ ವತಿಯಿಂದ ಮಹಾಲಕ್ಷ್ಮಿ ಹೋಮ ನೆರವೇರಿಸಲಾಯಿತು.

ಅ.16ರ ಸಂಜೆ 6.30 ರಿಂದ ಯೋಗೇಶ್ ತಂಡದವರಿಂದ ವೀರಗಾಸೆ ಏರ್ಪಡಿಸಲಾಗಿದೆ.
ಅ. 17 ರಂದು ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ, ಬೆಳಿಗ್ಗೆ 9ಗಂಟೆಯಿಂದ ಚಂಡಿಕಾ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಅ. 17ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿದೆ.

Navaratri ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...