Thursday, June 18, 2026
Thursday, June 18, 2026

Inauguration of Cultural Forum ಹೊಸಪೇಟೆಯಲ್ಲಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

Date:

Inauguration of Cultural Forum ಅಕ್ಟೋಬರ್ 15ರಂದು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳು ಹೊಸಪೇಟೆ ನಗರದಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಅನಂತ ಜ್ಯೋಶಿಯವರ ಮುಂದಾಳತ್ವದಲ್ಲಿ ನಿರ್ಮಾಣವಾದ “ಸಾಂಸ್ಕೃತಿಕ ವೇದಿಕೆಯನ್ನು” ಉದ್ಘಾಟಿಸಿದರು.

ನಂತರ ಮಕ್ಕಳ ಶಿಕ್ಷಣ, ಸಂಸ್ಕಾರ ಕೌಶಲದ ಬಗ್ಗೆ ಶ್ರೀ ಗುರುಗಳು ಪ್ರವಚನ ನೀಡಿದರು. ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಳಸುವ ವೇದಿಕೆಯಾಗಲಿ ಎಂದು ಆಶೀರ್ವದಿಸಿದರು.

Inauguration of Cultural Forum ಸಂದರ್ಭದಲ್ಲಿ ಮಾಜಿ ಸೈನಿಕರಾದ ಅಶೋಕ ಟಿ ಚಿತ್ರಗಾರ ಹಾಗೂ ವಿಕಾಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಶ್ರೀ. ದಿವಾಕರ್ ರವರು ಉಪಸ್ಥಿತರಿದ್ದರು.

ವರದಿ ಕೃಪೆ: ಮುರುಳಿಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...