Friday, June 19, 2026
Friday, June 19, 2026

Karnataka Veterinary Animal and Fisheries Science University ಪಶುವೈದ್ಯಕೀಯ ಔಷಧ & ವಿಷಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಡಾ.ನಿರಂಜನರಿಗೆ ಬಂಗಾರದ ಪದಕ

Date:

Karnataka Veterinary Animal and Fisheries Science University ದಿನಾಂಕ 16-10-2023 ರಂದು ನಡೆದ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ 13 ನೇ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ಕುಲಾಪತಿ ಮತ್ತು ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ಇವರು ಡಾ: ನಿರಂಜನ್, ಡಿ., ಇವರಿಗೆ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರ ವಿಭಾಗದಲ್ಲಿನ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯದಲ್ಲಿಯೇ ಅತ್ಯಂತ ಹೆಚ್ಚಿನ ಅಂಕ ಗಳಿಸಿದ್ದಕ್ಕಾಗಿ 3 ಬಂಗಾರದ ಪದಕಗಳನ್ನು ಪ್ರಧಾನ ಮಾಡಿದರು.

Karnataka Veterinary Animal and Fisheries Science University ಡಾ: ನಿರಂಜನ್ ಇವರು ನಾಡಿನ ಖ್ಯಾತ ಪಶುವೈದ್ಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಸ್ನಾತಕೋತ್ತರ ಶಿಕ್ಷಣ ಪೂರೈಸಿದರು. ಇವರಿಗೆ ಕುಟುಂಬದವರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...