Thursday, August 13, 2026
Thursday, August 13, 2026

Karnataka Veterinary Animal and Fisheries Science University ಪಶುವೈದ್ಯಕೀಯ ಔಷಧ & ವಿಷಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಡಾ.ನಿರಂಜನರಿಗೆ ಬಂಗಾರದ ಪದಕ

Date:

Karnataka Veterinary Animal and Fisheries Science University ದಿನಾಂಕ 16-10-2023 ರಂದು ನಡೆದ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ 13 ನೇ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ಕುಲಾಪತಿ ಮತ್ತು ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ಇವರು ಡಾ: ನಿರಂಜನ್, ಡಿ., ಇವರಿಗೆ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರ ವಿಭಾಗದಲ್ಲಿನ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯದಲ್ಲಿಯೇ ಅತ್ಯಂತ ಹೆಚ್ಚಿನ ಅಂಕ ಗಳಿಸಿದ್ದಕ್ಕಾಗಿ 3 ಬಂಗಾರದ ಪದಕಗಳನ್ನು ಪ್ರಧಾನ ಮಾಡಿದರು.

Karnataka Veterinary Animal and Fisheries Science University ಡಾ: ನಿರಂಜನ್ ಇವರು ನಾಡಿನ ಖ್ಯಾತ ಪಶುವೈದ್ಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಸ್ನಾತಕೋತ್ತರ ಶಿಕ್ಷಣ ಪೂರೈಸಿದರು. ಇವರಿಗೆ ಕುಟುಂಬದವರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...