Friday, December 5, 2025
Friday, December 5, 2025

Karnataka Sanga Shivamogga ಕರ್ನಾಟಕ ಸಂಘ & ಭದ್ರಾವತಿ ಬಾನುಲಿ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ

Date:

Karnataka Sanga Shivamogga ದಿನಾಂಕ 19 ಅಕ್ಟೋಬರ್ 2023ರ ಗುರುವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘದ ಗ್ರಂಥಾಲಯದಲ್ಲಿ ಕರ್ನಾಟಕ ಸಂಘ, ಶಿವಮೊಗ್ಗ ಹಾಗೂ ಆಕಾಶವಾಣಿ ಭದ್ರಾವತಿ ಇವರ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ ದಸರಾ ಹಾಗೂ ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ಕವಿಗಳ ಕವನವಾಚನ ಹಾಗೂ ಕವನಗಳ ಗಾಯನ ಒಳಗೊಂಡ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಖ್ಯಾತ ಕವಿಯತ್ರಿ ಶ್ರೀಮತಿ ಸ. ಉಷಾ ಅವರು ವಹಿಸಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್, ಗೌರವ ಕಾರ್ಯದರ್ಶಿ ಪ್ರೊ. ಆಶಾಲತಾ ಎಂ. ಹಾಗೂ ಆಕಾಶವಾಣಿಯ ಶ್ರೀಯುತ ಎಸ್.ಆರ್. ಭಟ್ ಉಪಸ್ಥಿತರಿರುತ್ತಾರೆ.

Karnataka Sanga Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...