Monday, May 4, 2026
Monday, May 4, 2026

Karnataka Sanga Shivamogga ಕರ್ನಾಟಕ ಸಂಘ & ಭದ್ರಾವತಿ ಬಾನುಲಿ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ

Date:

Karnataka Sanga Shivamogga ದಿನಾಂಕ 19 ಅಕ್ಟೋಬರ್ 2023ರ ಗುರುವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘದ ಗ್ರಂಥಾಲಯದಲ್ಲಿ ಕರ್ನಾಟಕ ಸಂಘ, ಶಿವಮೊಗ್ಗ ಹಾಗೂ ಆಕಾಶವಾಣಿ ಭದ್ರಾವತಿ ಇವರ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ ದಸರಾ ಹಾಗೂ ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ಕವಿಗಳ ಕವನವಾಚನ ಹಾಗೂ ಕವನಗಳ ಗಾಯನ ಒಳಗೊಂಡ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಖ್ಯಾತ ಕವಿಯತ್ರಿ ಶ್ರೀಮತಿ ಸ. ಉಷಾ ಅವರು ವಹಿಸಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್, ಗೌರವ ಕಾರ್ಯದರ್ಶಿ ಪ್ರೊ. ಆಶಾಲತಾ ಎಂ. ಹಾಗೂ ಆಕಾಶವಾಣಿಯ ಶ್ರೀಯುತ ಎಸ್.ಆರ್. ಭಟ್ ಉಪಸ್ಥಿತರಿರುತ್ತಾರೆ.

Karnataka Sanga Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...