Sunday, December 14, 2025
Sunday, December 14, 2025

Chaudeshwari Temple ಅಕ್ಟೋಬರ್ 18 ರಂದು ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿ.ನಟೇಶ್ ಅವರಿಂದ ಕಗ್ಗ ಪ್ರವಚನ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 17ರಂದು ಅನಸೂಯ ವೆಂಕಟರಮಣ ಕುಟುಂಬದ ವತಿಯಿಂದ ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ನಾಗರತ್ನ ಜಯಪ್ರಕಾಶ್ ನಾರಾಯಣ್ ಕುಟುಂಬದ ವತಿಯಿಂದ ಚಂಡಿಕಾ ಹೋಮ ನೆರವೇರಿಸಲಾಯಿತು.
ಅ.1ರ ಸಂಜೆ 6.30 ರಿಂದ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿತ್ತು.

ಅ. 18ರಂದು ದೇವಿಗೆ ವನದುರ್ಗ ಅಲಂಕಾರ, ಬೆಳಿಗ್ಗೆ 10 ಗಂಟೆಯಿಂದ ದುರ್ಗಾ ಮಹಾಲಕ್ಷಿ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
Chaudeshwari Temple ಅ. 18ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ಜಿ ಎಸ್ ನಟೇಶ್ ರವರಿಂದ ಮಂಕುತಿಮ್ಮನ ಕಗ್ಗ ಪ್ರವಚನ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...