Monday, February 2, 2026
Monday, February 2, 2026

CM Siddharamaih ಈ ವರ್ಷದ ನವೆಂಬರ್ ರಾಜ್ಯೋತ್ಸವದಿಂದ ಕರ್ನಾಟಕ ಸಂಭ್ರಮ ಆಚರಣೆ- ಸಿದ್ಧರಾಮಯ್ಯ

Date:

CM Siddharamaih ನಮ್ಮಲ್ಲಿ ಇಂಗ್ಲೀಷ್ ವ್ಯಾಮೋಹವೂ ಹೆಚ್ಚಾಗಿದೆ. ನನ್ನ ಮಂತ್ರಿಮಂಡಲದ ಹಲವರು ಹಾಗೂ ವಿಶೇಷವಾಗಿ ಅಧಿಕಾರಿಗಳು ಕಡತಗಳಲ್ಲಿ ಇಂಗ್ಲೀಷ್ ನಲ್ಲಿಯೇ ಟಿಪ್ಪಣಿಯನ್ನು ಬರೆಯುತ್ತಾರೆ.

ಕೇಂದ್ರ ಸರ್ಕಾರಕ್ಕೆ ಹಾಗೂ ಇತರೆ ರಾಜ್ಯಗಳಿಗೆ ಬರೆಯುವ ಸಂದರ್ಭದಲ್ಲಿ ಇಂಗ್ಲೀಷ್ ಬಳಸಬಹುದೇ ಹೊರತು, ಇನ್ನುಳಿದಂತೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಬಹಳ ವರ್ಷಗಳಿಂದ ಕನ್ನಡವನ್ನು ಆಡಳಿತ ಭಾಷೆಯಾಗಿದ್ದರೂ ಕೂಡ, ಇದು ಪಾಲನೆಯಾಗದಿರುವುದಕ್ಕೆ ನಿರ್ಲಕ್ಷ್ಯವೂ ಕಾರಣವಿರಬಹುದು.

CM Siddharamaih ಈ ಪರಿಸ್ಥಿತಿ ಸುಧಾರಿಸಬೇಕು. 1983 ರಲ್ಲಿ ಕನ್ನಡ ಭಾಷಾ ಕಾವಲು ಸಮಿತಿಯ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 2023 ನವೆಂಬರ್ 1 ರಿಂದ ಒಂದು ವರ್ಷ ಕರ್ನಾಟಕ ಸಂಭ್ರಮವನ್ನು ಆಚರಿಸುವ ಮೂಲಕ, ಜನರಲ್ಲಿ ಕನ್ನಡ ಭಾಷಾ ಜಾಗೃತಿಯನ್ನು ಮೂಡಿಸಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...