Sunday, December 14, 2025
Sunday, December 14, 2025

Chaudeshwari Temple ಮೀನಾಕ್ಷಿ ಅಲಂಕಾರದಲ್ಲಿ ಕಂಗೊಳಿಸಿದ ಚಾಲುಕ್ಯ ನಗರ ಶ್ರೀಚೌಡೇಶ್ವರಿ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 19ರಂದು ಭವಾನಿ ಶಶಿಧರ ಕುಟುಂಬದ ವತಿಯಿಂದ ದೇವಿಗೆ ಮಧುರೈ ಮೀನಾಕ್ಷಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ಪವಿತ್ರ ಹರಿ ಪ್ರಕಾಶ ಕುಟುಂಬದ ವತಿಯಿಂದ ಲಲಿತಾ ಹೋಮ ಹೋಮ ನೆರವೇರಿಸಲಾಯಿತು.

ಅ.19ರ ಸಂಜೆ 6.30 ರಿಂದ ಕುಮಾರ ಅಭಿರಾಮ್ ಭಾಗವತ್ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವೇನುವಾದನ ಏರ್ಪಡಿಸಲಾಗಿದೆ.

Chaudeshwari Temple ಅ. 20ರಂದು ದೇವಿಗೆಸರಸ್ವತೀ ಅಲಂಕಾರ ಹಾಗೂ ಬೆಳಿಗ್ಗೆ 7.30ರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಕ್ಷರ ಪೂಜೆ ಮತ್ತು ಲಕ್ಷ್ಮೀ ನಾರಾಯಣ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಅ 20ರ ಸಂಜೆ 7.30ರಿಂದ ಉಯಾಲೇ ಸೇವೆ ಹಾಗೂ ನೃತ್ಯ ಭಜನೆ ಏರ್ಪಡಿಸಲಾಗಿದೆ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...