Monday, February 2, 2026
Monday, February 2, 2026

Chaudeshwari Temple ಮೀನಾಕ್ಷಿ ಅಲಂಕಾರದಲ್ಲಿ ಕಂಗೊಳಿಸಿದ ಚಾಲುಕ್ಯ ನಗರ ಶ್ರೀಚೌಡೇಶ್ವರಿ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 19ರಂದು ಭವಾನಿ ಶಶಿಧರ ಕುಟುಂಬದ ವತಿಯಿಂದ ದೇವಿಗೆ ಮಧುರೈ ಮೀನಾಕ್ಷಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ಪವಿತ್ರ ಹರಿ ಪ್ರಕಾಶ ಕುಟುಂಬದ ವತಿಯಿಂದ ಲಲಿತಾ ಹೋಮ ಹೋಮ ನೆರವೇರಿಸಲಾಯಿತು.

ಅ.19ರ ಸಂಜೆ 6.30 ರಿಂದ ಕುಮಾರ ಅಭಿರಾಮ್ ಭಾಗವತ್ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವೇನುವಾದನ ಏರ್ಪಡಿಸಲಾಗಿದೆ.

Chaudeshwari Temple ಅ. 20ರಂದು ದೇವಿಗೆಸರಸ್ವತೀ ಅಲಂಕಾರ ಹಾಗೂ ಬೆಳಿಗ್ಗೆ 7.30ರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಕ್ಷರ ಪೂಜೆ ಮತ್ತು ಲಕ್ಷ್ಮೀ ನಾರಾಯಣ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಅ 20ರ ಸಂಜೆ 7.30ರಿಂದ ಉಯಾಲೇ ಸೇವೆ ಹಾಗೂ ನೃತ್ಯ ಭಜನೆ ಏರ್ಪಡಿಸಲಾಗಿದೆ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...