Monday, August 3, 2026
Monday, August 3, 2026

Chaudeshwari Temple ಮೀನಾಕ್ಷಿ ಅಲಂಕಾರದಲ್ಲಿ ಕಂಗೊಳಿಸಿದ ಚಾಲುಕ್ಯ ನಗರ ಶ್ರೀಚೌಡೇಶ್ವರಿ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 19ರಂದು ಭವಾನಿ ಶಶಿಧರ ಕುಟುಂಬದ ವತಿಯಿಂದ ದೇವಿಗೆ ಮಧುರೈ ಮೀನಾಕ್ಷಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ಪವಿತ್ರ ಹರಿ ಪ್ರಕಾಶ ಕುಟುಂಬದ ವತಿಯಿಂದ ಲಲಿತಾ ಹೋಮ ಹೋಮ ನೆರವೇರಿಸಲಾಯಿತು.

ಅ.19ರ ಸಂಜೆ 6.30 ರಿಂದ ಕುಮಾರ ಅಭಿರಾಮ್ ಭಾಗವತ್ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವೇನುವಾದನ ಏರ್ಪಡಿಸಲಾಗಿದೆ.

Chaudeshwari Temple ಅ. 20ರಂದು ದೇವಿಗೆಸರಸ್ವತೀ ಅಲಂಕಾರ ಹಾಗೂ ಬೆಳಿಗ್ಗೆ 7.30ರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಕ್ಷರ ಪೂಜೆ ಮತ್ತು ಲಕ್ಷ್ಮೀ ನಾರಾಯಣ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಅ 20ರ ಸಂಜೆ 7.30ರಿಂದ ಉಯಾಲೇ ಸೇವೆ ಹಾಗೂ ನೃತ್ಯ ಭಜನೆ ಏರ್ಪಡಿಸಲಾಗಿದೆ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...