Wednesday, October 2, 2024
Wednesday, October 2, 2024

CM Ibrahim ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಗೆ ಕೊಕ್

Date:

CM Ibrahim ನಕಲಿ ಪತ್ರಗಳ ಹಾವಳಿ ಬಳಿಕ ಅಸಲಿ ಕ್ರಮ ಕೈಗೊಂಡಿರುವ ಜೆಡಿಎಸ್‌ ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ವಜಾಗೊಳಿಸಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ. ಜೊತೆಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ್ದಾರೆ. ಅದರ ಅನುಸಾರ ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನದಿಂದ ಇಬ್ರಾಹಿಂ ಅವರಿಗೆ ಗೇಟ್, ವಾಸ್ ಕೊಡಲಾಗಿದೆ. ಆದರೆ, ಅವರನ್ನು ಪಕ್ಷದಲ್ಲಿ ಮುಂದುವರಿಸಲಾಗಿದೆ.

CM Ibrahim ಕೋಮುವಾದಿ ಬಿಜೆಪಿಯೊಂದಿಗೆ ಸಂಪರ್ಕ ವಿರಿಸಿರುವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ, ಸಂಬಂಧದಲ್ಲಿ ಕ್ರಮ ಕೈಗೊಳ್ಳುವ ನಿರ್ಣಯ ಕೈಗೊಳ್ಳಲಾಗಿದೆ. ಐಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲಿಸುವ ನಿಲುವು ತಳೆಯಲಾಗಿದೆ,’ ಎಂದು ತಮ್ಮ ಅಧ್ಯಕ್ಷತೆಯಲ್ಲಿ ಈ ತಿಂಗಳ 16ರಂದು ನಡೆದ ಸಭೆ ನಂತರ ಸಿಎಂ ಇಬ್ರಾಹಿಂ ಅವರು ಮಾತನಾಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...