Thursday, March 19, 2026
Thursday, March 19, 2026

Health Department ಪಾರ್ಶ್ವವಾಯು & ಹೃದಯಾಘಾತ ಚಿಕಿತ್ಸೆಯ ದುಬಾರಿ ಚುಚ್ಚುಮದ್ದುಗಳನ್ನ ಪೂರೈಸಲಾಗುವುದು- ದಿನೇಶ್ ಗುಂಡೂರಾವ್

Date:

Health Department ಪಾಶ್ವ ವಾಯು ಮತ್ತು ಹೃದಯಾಘಾತಕ್ಕೆ ಒಳಗಾದವರನ್ನು ಪ್ರಾಣಪಾಯದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಮಿಲಿಯ ಚುಚ್ಚುಮದ್ದುಗಳು ಶೀಘ್ರದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸಿಗಲಿವೆ.

ಪ್ರಾರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡುವ ಜೊತೆಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಹೀಗಾಗಿ ವಿಶೇಷವಾಗಿ ಔಷಧ ಚುಚ್ಚುಮದ್ದು ಒದಗಿಸಲು ಕ್ರಮವಹಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಪಾರ್ಶ್ವಮಾಯುನಿಂದ ಅಂಗಾಂಗ ವೈಫಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹೃದಯಾಘಾತಕ್ಕೆ ಒಳಗಾದವರಿಗೆ 90 ನಿಮಿಷದೊಳಗೆ ಅಗತ್ಯ ಚಿಕಿತ್ಸೆ ಸಿಗದಿದ್ದರೆ ಮೃತಪಡುವ ಸಂಭವ ಇರುತ್ತದೆ.

Health Department ಆದ್ದರಿಂದ ಪಾರ್ಶ್ವ ವಾಯು ನಿರ್ವಹಣೆಗೆ ಅಗತ್ಯವಿರುವ 60 ಸಾವಿರ ರೂಪಾಯಿ ದರದ ಆರ್ ಟಿ ಪ್ಲಸ್ ಚುಚ್ಚುಮದ್ದು ಹೃದಯಾಘಾತ ನಿರ್ವಹಣೆಗೆ 40 ಸಾವಿರ ದರದ ಟೆನೆಕ್ಟ್ ಪ್ಲಸ್ ಚುಚ್ಚುಮದ್ದನ್ನ ತಾಲೂಕು ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ. ಈಗಾಗಲೇ ಇಲಾಖೆಯು ಚುಚ್ಚುಮದ್ದು ಖರೀದಿ ಪ್ರಕ್ರಿಯೆ ಕೈಗೊಂಡಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...