Monday, February 2, 2026
Monday, February 2, 2026

Shivamogga DussehraShivamogga Dussehra ಶಿವಮೊಗ್ಗ ದಸರಾ ಯಶಸ್ವಗೊಳಿಸಿದ ಎಲ್ಲರಿಗೆ ಅಭಿನಂದನೆ- ಶಾಸಕ ಚೆನ್ನಿ

Date:

Shivamogga Dussehra ಶಮಿ ಶಮಿಯತೇ ಪಾಪಂ | ಶಮೆ ಶತ್ರು ನಿವಾರ್ಣಂ
ಅರ್ಜುನಸ್ಯ ಧನುರ್ಧಾರೆ | ರಾಮಸ್ಯ ಪ್ರಿಯದರ್ಶನಂ ||

ದುಷ್ಟರ ವಿರುದ್ಧ ವಿಜಯದ ಸಂಕೇತವನ್ನು ಸಾರುವ ಹಬ್ಬವೇ ವಿಜಯದಶಮಿ. ಈ ಹಬ್ಬ ಕೇವಲ ದುರ್ಗಾ ದೇವಿಯಿಂದ ಮಹಿಷಾಸುರನ ಸಂಹಾರಕ್ಕೆ ಸಂಬಂಧಿಸಿದ ಹಬ್ಬವಲ್ಲ. ಬದಲಾಗಿ, ಇದು ರಾಮಾಯಣದೊಂದಿಗೆ, ಮಹಾಭಾರತದೊಂದಿಗೂ ಸಂಬಂಧವನ್ನು ಹೊಂದಿರುವ ಹಬ್ಬವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ತಿಳಿಸಿದರು.

Shivamogga Dussehra ಶಿವಮೊಗ್ಗ ಮಹಾನಗರ ಪಾಲಿಕೆ ನೇತೃತ್ವದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಅತ್ಯಂತ ಅದ್ದೂರಿಯಾಗಿ, ಯಶಸ್ವಿಯಾಗಿ ಮುಗಿದಿದೆ. ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಂಡು, ಹತ್ತು ದಿನಗಳ ಕಾಲ 14 ಸಮಿತಿಗಳ ಅಡಿಯಲ್ಲಿ ನಡೆದ ನೂರಾರು ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ಕಾರಣಿಭೂತರಾದ ಮಹಾಪೌರರು, ಉಪ ಮಹಾಪೌರರು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು, ನೌಕರರ ವೃಂದದವರು, ಜಿಲ್ಲಾಡಳಿತ ಹಾಗೂ ರಕ್ಷಣಾ ಇಲಾಖೆ ಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...