Monday, February 2, 2026
Monday, February 2, 2026

Application Invitation for Training ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Date:

Application Invitation for Training ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮವು ನಿರುದ್ಯೋಗಿ ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿ ಕಾರ್ಯಕ್ರಮದ ಹಮ್ಮಿಕೊಂಡಿದ್ದು, ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಿ ಅವರಿಗೆ ಬಂಜಾರ ಕಸೂತಿ ಕಲೆ ಮತ್ತು ಪೂರಕ ಹೊಲಿಗೆ ತರಬೇತಿ ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಈ ಕಾರ್ಯಕ್ರಮ ಅನಷ್ಟಾನಗೊಳಿಸಲಾಗುವುದು. ಆದ್ದರಿಂದ ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಹೊಲಿಗ ತರಬೇತಿ ನೀಡಲು ಇಚ್ಚಿಸುವ ಸಂಸ್ಥೆಯವರು ದಿ: 31-10-2023 ರೊಳಗೆ ಜಿಲ್ಲಾ ಬಂಜಾರ ಭವನ, ಆಂಜನೇಯ ಮಹಾದ್ವಾರ, ಓಂ ನಗರ, 1ನೇ ಮುಖ್ಯ ರಸ್ತೆ, ಬಂಜಾರ ಭವನ ಕಟ್ಟಡ, Application Invitation for Training ನವುಲೆ, ಶಿವಮೊಗ್ಗ ಜಿಲ್ಲೆ, ಮೊ.ಸಂ: 990137335 ಈ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ತಾಂಡಾ ಅಭಿವೃದಿ ನಿಗಮದ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...