Saturday, December 6, 2025
Saturday, December 6, 2025

CM Siddhramaih ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆಯಂದು ಅಪ್ಪು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ

Date:

CM Siddhramaih ಸರ್ವರನ್ನೂ ಪ್ರೀತಿ, ಗೌರವದಿಂದ ಕಾಣುತ್ತಿದ್ದ, ನೊಂದ ಜೀವಗಳಿಗೆ ಸದ್ದಿಲ್ಲದ ನೆರವಿಗೆ ನಿಲ್ಲುತ್ತಿದ್ದ ನಿಷ್ಕಲ್ಮಶ ಹೃದಯದ ಪುನೀತ್ ರಾಜ್‍ಕುಮಾರ್ ನಮ್ಮಿಂದ ಮರೆಯಾದರೂ, ಅವರ ಆದರ್ಶಪ್ರಾಯವಾದ ವ್ಯಕ್ತಿತ್ವ ನಮ್ಮ ನಡುವೆ ಶಾಶ್ವತ.
ನಮ್ಮೆಲ್ಲರ ಪ್ರೀತಿಯ ಅಪ್ಪುವಿನ ಪುಣ್ಯಸ್ಮರಣೆಯಂದು ಅವರನ್ನು ಗೌರವದಿಂದ ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಾ. ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ನೆನಪಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...